Friday, March 13, 2026
ಸುದ್ದಿ

ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿ ಹರಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ, ಮೋದಿ ಮತ್ತೆ ಪ್ರದಾನಿಯಾಗಬೇಕು. ಮೋದಿ ಪ್ರಧಾನಿಯಾದರೆ ಭಾರತದ ಭವಿಷ್ಯ ಗಟ್ಟಿಯಾಗುತ್ತದೆ. ದೇಶಕ್ಕೆ ಸ್ವಾರ್ಥ ರಹಿತ ರಾಜಕಾರಣದ ಅವಶ್ಯಕವಿದೆ ಎಂದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು