
ಮಂಗಳೂರು: ಇತ್ತೀಚೆಗೆ ನಗರದ ಮುಡಿಪುವಿನಲ್ಲಿರುವ ಕಣಚೂರು ಆಸ್ಪತ್ರೆಯ ಬಳಿ ದಂಪತಿಗಳೊಂದಿಗೆ ಕಾರಿನಲ್ಲಿ ಅನ್ಯಕೋಮಿನ ಯುವತಿ ಇರುವುದನ್ನು ಗಮನಿಸಿದ ಕೆಲ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಗೂಂಡಾಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು: ಇತ್ತೀಚೆಗೆ ನಗರದ ಮುಡಿಪುವಿನಲ್ಲಿರುವ ಕಣಚೂರು ಆಸ್ಪತ್ರೆಯ ಬಳಿ ದಂಪತಿಗಳೊಂದಿಗೆ ಕಾರಿನಲ್ಲಿ ಅನ್ಯಕೋಮಿನ ಯುವತಿ ಇರುವುದನ್ನು ಗಮನಿಸಿದ ಕೆಲ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಗೂಂಡಾಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.