
ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಸುಳ್ಯದ ಹೆಮ್ಮೆ ಗಿರೀಶ್ ಭಾರದ್ವಾಜ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನಿನ್ನೆ ನಡೆದ ಘಟಿಕೋತ್ಸವದಲ್ಲಿ ಭಾರದ್ವಾಜ್ ಅವರಿಗೆ ಡಾಕ್ಟರೇಟ್ ನೀಡಲಾಯಿತು.

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಸುಳ್ಯದ ಹೆಮ್ಮೆ ಗಿರೀಶ್ ಭಾರದ್ವಾಜ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನಿನ್ನೆ ನಡೆದ ಘಟಿಕೋತ್ಸವದಲ್ಲಿ ಭಾರದ್ವಾಜ್ ಅವರಿಗೆ ಡಾಕ್ಟರೇಟ್ ನೀಡಲಾಯಿತು.