
ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆಯವರು ಉತ್ತರಕನ್ನಡದಲ್ಲಿರುವ ಕೆಕ್ಕಾರಿನ ಶಾಖಾಮಠದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಮಾಡಿ ಆಶೀರ್ವಾದ ಪಡೆದರು.


ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆಯವರು ಉತ್ತರಕನ್ನಡದಲ್ಲಿರುವ ಕೆಕ್ಕಾರಿನ ಶಾಖಾಮಠದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಮಾಡಿ ಆಶೀರ್ವಾದ ಪಡೆದರು.
