
ಲೋಕಸಭಾ ಚುಣಾವಣೆಯಲ್ಲಿ ಗೆಲುವು ಸಾಧಿಸಿದ ಉಡುಪಿ ಚಿಕ್ಕಮಗಳೂರು ಸಂಸದೆ, ರಾಜ್ಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಇಂದು ಇತಿಹಾಸ ಪ್ರಸಿದ್ಧ ಶ್ರೀ ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಸಂಸದೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು, ಈ ವೇಳೆ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರು ಉಪಸ್ಧಿತರಿದ್ದರು.














