Recent Posts

Saturday, May 9, 2026
ಸುದ್ದಿ

ಶಾಸಕ ಉಮನಾಥ್ ಕೋಟ್ಯಾನ್‍ರಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ – ಕಹಳೆ ನ್ಯೂಸ್

ಮೂಡಬಿದಿರೆಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಉಮನಾಥ್ ಕೋಟ್ಯಾನ್ ಉದ್ಘಾಟಿಸಿದರು, ಬಳಿಕ ಮಾತನಾಡಿದ ಅವರು ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡಬಿದಿರೆ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು, ಆದರೆ ಈ ಹಿಂದಿನ ಜನಪ್ರತಿನಿಧಿಗಳು ಬಸ್ ನಿಲ್ದಾಣದಲ್ಲಿ ಒಂದು ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ಕೂಡ ವಿಫಲರಾಗಿದ್ದರು. ಆದರೆ ಇದೀಗ ಶಾಸಕರಾದ ಉಮನಾಥ್ ಕೋಟ್ಯಾನ್ ಎಲ್ಲವನ್ನೂ ಸರಿಪಡಿಸುತ್ತಾ ಸಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.