Tuesday, April 28, 2026
ಸುದ್ದಿ

ಬಿಜೆಪಿ ಸದಸ್ಯರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ವಿಜಯ ಕಂಡ ಬಿಜೆಪಿ ಕಾರ್ಯಕರ್ತರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ರಾಜ್ಯದಿಂದ ಆಯ್ಕೆಯಾದ ಬಿಜೆಪಿಯ 25 ಸಂಸತ್ ಸದಸ್ಯರನ್ನು ಅಭಿನಂದಿಸಲಾಯಿತು. ಅಭೂತಪೂರ್ವ ವಿಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು