Tuesday, April 28, 2026
ಸುದ್ದಿ

ಸಾವಿನ ದವಡೆಯಿಂದ ಪಾರಾದ ಬೈಕ್ ಸವಾರರು – ಕಹಳೆ ನ್ಯೂಸ್

ಬೆಳ್ತಂಗಡಿ: ಬೈಕ್ ಸವಾರರು ಸಾವಿನ ದವಡೆಯಿಂದ ಪಾರಾದ ಘಟನೆ ಬೆಳ್ತಂಡಿಯ ಆಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಕಾರ್ಕಳ ರಸ್ತೆಯ ಆಲದಂಗಡಿಯ ಕೆದ್ದು ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮುಂದೆ ಬರುತ್ತಿದ್ದ ಲಾರಿ ಚಾಲಕನ ಸಮಯಪ್ರಜ್ಞೆಯಿಂದ ಇಬ್ಬರು ಬೈಕ್ ಸವಾರರು ಉಳಿದುಕೊಂಡಿದ್ದು ಸಣ್ಣ ಪುಟ್ಟ ಗಾಯಗಳಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು