Friday, March 20, 2026
ಸುದ್ದಿ

ನೇತಾಜಿ ಬ್ರಿಗೇಡ್ ವತಿಯಿಂದ ವನವಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದ್ರೆ: ನೇತಾಜಿ ಬ್ರಿಗೇಡ್ ವತಿಯಿಂದ ವನವಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮೂಡಬಿದ್ರೆಯ ಗಾಂಧಿನಗರದ ಗ್ರಂಥಾಲಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಸನ್ನ ಕುಮಾರ್ ಗಿಡ ನೆಟ್ಟು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಪುರಸಭಾ ಸದಸ್ಯ ಪ್ರಸಾದ್ ಕುಮಾರ್, ನಾಗರಾಜ್ ಪೂಜಾರಿ, ಹರೀಶ್ ಎಂ.ಕೆ, ಶಕುಂತಳಾ, ಆಶಾ, ಮಾಜಿ ಸೈನಿಕ ಪ್ರಭಾಕರ್ ರೈ, ನೇತಾಜಿ ಬ್ರಿಗೇಡ್‍ನ ಸದಸ್ಯರು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು