
ಬೆಳ್ತಂಗಡಿ: ಗುರುವಾಯನಕೆರೆಯ ಕೆರೆಯ ಬಳಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರೀಸುದಾರರಿಗೆ ಅಟೋ ಚಾಲಕ ಒಪ್ಪಿಸಿದ ಘಟನೆ ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಮುಂಡೂರಿನ ಅಟೋ ಚಾಲಕ ಅಬ್ದುಲ್ ಹಕೀಮ್ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಈ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಬೆಳ್ತಂಗಡಿ: ಗುರುವಾಯನಕೆರೆಯ ಕೆರೆಯ ಬಳಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರೀಸುದಾರರಿಗೆ ಅಟೋ ಚಾಲಕ ಒಪ್ಪಿಸಿದ ಘಟನೆ ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಮುಂಡೂರಿನ ಅಟೋ ಚಾಲಕ ಅಬ್ದುಲ್ ಹಕೀಮ್ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಈ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.