ನವದೆಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಗದ್ದಲದ ಮಧ್ಯೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಧ್ವನಿ ಮತದ ಮೂಲಕ ಅಂಗೀಕಾರಕೊಂಡಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಸರ್ಕಾರದ...
ದಾವಣಗೆರೆ: ಹೊನ್ನಾಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಅವಧಿ ಮುಗಿದ ಔಷಧಿ ನೀಡಿದ ಪರಿಣಾಮ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಮಗು ಸಾವನ್ನಪ್ಪಿದೆ....
ವಾಷಿಂಗ್ಟನ್: ಅಮೆರಿಕ – ಇರಾನ್ ನಡುವೆ ದಾಳಿ ಪ್ರತಿದಾಳಿ ಶುರುವಾಗಿದ್ದು, ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ ಏರ್ಪಟ್ಟಿದೆ. ಅಮೆರಿಕ ಸೇನಾ ನೆಲೆಗಳನ್ನ ಗುರಿಯಾಗಿಸಿಕೊಂಡು ಇರಾನ್ ಖಂಡಾಂತರ ಕ್ಷಿಪಣಿಗಳನ್ನ...
ಬಂಟ್ವಾಳ: ಚಿನ್ನವನ್ನು ದೋಚುವ ಹುನ್ನಾರದಲ್ಲಿ 2021 ಜನವರಿ 25ರಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿಯ ಹಿರಿಯ ಮಹಿಳೆ ಬೆನಡಿಕ್ಟ್ ಕಾರ್ಲೋ ಎಂಬವರಿಗೆ ವಿಷವುಣಿಸಿ, ಉಸಿರುಗಟ್ಟಿಸಿ...