

ಮಂಗಳೂರು:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖಾ ಸಮಿತಿಯನ್ನು ರಚಿಸಲು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಸಿ ಎನ್ ಅಶ್ವತ್ಥ ನಾರಾಯಣ ಅವರಿಗೆ ಎಬಿವಿಪಿ ಮಂಗಳೂರು ನಿಯೋಗ ಮನವಿ ಸಲ್ಲಿಸಿತು.


ಮಂಗಳೂರು:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖಾ ಸಮಿತಿಯನ್ನು ರಚಿಸಲು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಸಿ ಎನ್ ಅಶ್ವತ್ಥ ನಾರಾಯಣ ಅವರಿಗೆ ಎಬಿವಿಪಿ ಮಂಗಳೂರು ನಿಯೋಗ ಮನವಿ ಸಲ್ಲಿಸಿತು.