Tuesday, September 8, 2026
ಸುದ್ದಿ

ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡ ಇದರ ವತಿಯಿಂದ ರಕ್ತದಾನ ಶೀಬಿರ-ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಪ್ರಖಂಡ ಇದರ ವತಿಯಿಂದ, ಅಯೋದ್ಯ ಬಲಿದಾನ್ ದಿವಸ್ ಪ್ರಯುಕ್ತ ಸಾಂಕೇತಿಕವಾಗಿ ರಕ್ತದಾನ ಮಾಡಲಾಯಿತು.

ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖರಾದ ರಾಘವೇಂದ್ರ ಪ್ರಸಾದ್ ಬಂಗಾರಡ್ಕ, ಪುತ್ತೂರು ಬಜರಂಗದಳದ ಯುವ ಮುಂದಳು ಹರೀಶ್ ಕುಮಾರ್ ದೋಳ್ಪಾಡಿ, ಬಜರಂಗದಳ ನಗರ ಸಹಸಂಚಾಲಕ ಚೇತನ್ ಬೋಳ್ವರ್, ಗೌತಮ್ ಕಾರ್ಯಾಡಿ ಹಲವಾರು ಕಾರ್ಯಾಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು