Wednesday, March 11, 2026
ಸುದ್ದಿ

ದಿನಾಂಕ 30/10/2019 ರಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥö್ಯ ಸಂಕಲ್ಪ ಕರ‍್ಯಕ್ರಮ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆಯಿತು.-ಕಹಳೆ ನ್ಯೂಸ್

ಮಾನವನನ್ನು ದಾನವನನ್ನಾಗಿ ಮಾಡುವುದೇ ಮಾದಕ ವ್ಯಸನ ಇಂತಹ ಮಾದಕ ವ್ಯಸನದಿಂದ ಸಮಾಜ ಮುಕ್ತವಾಗಬೇಕಾದರೆ
ಮೊದಲು ತನ್ನನ್ನು ತಾನು ವ್ಯಸನದಿಂದ ದೂರವಿರುವಂತೆ ಮನಸ್ಸನ್ನು ಹತೋಟಿಯಲ್ಲಿಡಬೇಕು. ಇದರಿಂದ ಮಾತ್ರ ಇಡೀ
ಸಮಾಜವನ್ನು ಸ್ವಾಸ್ಥö್ಯ ಸಮಾಜವನ್ನಾಗಿಸಬಹುದು ಎಂದು ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಜಯರಾಮ ಪೂಜಾರಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು