Sunday, March 15, 2026
ಸುದ್ದಿ

ಡಿಸೆಂಬರ್ 11-12 ಕ್ಕೆ ‘ದತ್ತ ಜಯಂತಿ’-ಕಹಳೆ ನ್ಯೂಸ್

ಚಿಕ್ಕಮಂಗಳೂರಿನ ದತ್ತ ಪೀಠದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಪ್ರತಿವರ್ಷ ಏರ್ಪಡಿಸುವ ದತ್ತ ಜಯಂತಿ ಕಾರ್ಯಕ್ರಮ ಈ ಬಾರಿ ಡಿಸೆಂಬರ್ 11 ಮತ್ತು 12 ರಂದು ನಡೆಯಲಿದೆ.

ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ ಈ ವಿಷಯವನ್ನು ತಿಳಿಸಿದ್ದು, ಡಿಸೆಂಬರ್ 1 ರಿಂದ 12 ರ ವರೆಗೆ ದತ್ತಮಾಲೆ, 10ರಂದು ಅನಸೂಯ ಪೂಜೆ ನಡೆಯಲಿದೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿವಿಧ ಜಿಲ್ಲೆಗಳಿಂದ ಆಗಮಿಸುವ ಭಕ್ತಾದಿಗಳು ಹಾಗೂ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತ ಪಾದುಕೆ ದರ್ಶನ ಮಾಡಲು ಆಗಮಿಸುವಂತೆ ಅವರು ಕೋರಿದ್ದಾರೆ.

ಜಾಹೀರಾತು
ಜಾಹೀರಾತು