ರಾಮನಗರ: ಹೃದಯಾಘಾತದಿಂದ ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್ ಹೌಸ್ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ...
ಚಿಕ್ಕಬಳ್ಳಾಪುರ: ಕಣ್ಣಿಗೆ ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಘಟನೆ ನಡೆದ ಕೇವಲ 2 ಗಂಟೆಯಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಮಂಗಳೂರು : ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಫೇರಾವ್ ಹಾಕಿ ತರಾಟೆಗೈದ ಮದನಿ ನಗರದ...