ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದಯಾನಂದ್ ಎಸ್.ಎರ್ಮೆನಾಡು ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾ.ಪಂ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ,

ಬಂಟ್ಟಾಳ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯಾದ ದಯಾನಂದ್ ಎಸ್.ಎರ್ಮೆನಾಡು ಇವರು ನಾಮ ಪತ್ರ ಸಲ್ಲಿಸಿದರು.









