Friday, March 13, 2026
ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಗಳಿಂದ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮದಾನ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ‌ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15 ರಂದು ಚಂಡಿಕಾಯಾಗ ನಡೆಯಲಿರುವ ಕಾರಣದಿಂದ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಯ ಸದಸ್ಯರು ಭಾನುವಾರ ಶ್ರಮದಾನ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶ್ರಮದಾನದಲ್ಲಿ ಕ್ಷೇತ್ರದ ಧರ್ಮದರ್ಶಿ ಲೋಕೇಶ್ , ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಾಗೂ ಮಾಜಿ ವಲಯಾಧ್ಯಕ್ಷ ಚಂದಪ್ಪಪೂಜಾರಿ ಸೇರಿದಂತೆ ಅನೇಕರು ಇದ್ದರು.

ಜಾಹೀರಾತು
ಜಾಹೀರಾತು