Wednesday, June 10, 2026
ಹೆಚ್ಚಿನ ಸುದ್ದಿ

ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯ ನಿರ್ವಹಣಾಧಿಕಾರಿಯ ಬಂಧನ- ಕಹಳೆ ನ್ಯೂಸ್

ಮುಂಬೈ :ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್ ಅವರನ್ನು ಟಿಆರ್ ಪಿ ಹಗರಣಕ್ಕೆ ಸಂಬಂಧಪಟ್ಟಂತೆ ಗುರುವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತನಿಖೆಯ ಸಂದರ್ಭ ಹಗರಣದಲ್ಲಿ ರೊಮಿಲ್ ರಾಮ್ ಅವರ ಪಾತ್ರವೂ ತಿಳಿದಿದ್ದು, ಈ ಕಾರಣದಿಂದಾಗಿ ಅವರನ್ನು ಬಂಧಿಸಿ, ಸ್ಥಳೀಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ನ ಸಿಇಒ ವಿಕಾಸ್ ಖಾನ್ ಚಂದಾನಿ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆದರೆ ಅವರು ಬುಧವಾರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ.