Friday, March 13, 2026
ಪುತ್ತೂರು

ಜೇನು ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟನೆ; ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಮಹಿಳಾ ವಿವಿದ್ದೋದ್ಧೇಶ ಸಹಕಾರಿ ಸಂಘದ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್, ಜಿಲ್ಲಾವಲಯ ಯೋಜನೆಯಡಿ ಎರಡು ದಿನಗಳ ಜೇನು ಕೃಷಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ದಕ್ಷಿಣ ಕನ್ನಡ ಜೇನು ಸಹಕಾರ ಸಂಘದ ಶ್ರೀ ಚಂದ್ರ ಕೋಲ್ಚಾರು, ಅಧಿಕಾರಿ ವರ್ಗದವರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.