ಹೊನ್ನಾವರ : ರಾಮಚಂದ್ರಾಪುರ ಮಠದ ರಾಘವೇಶ್ವರಭಾರತಿ ಶ್ರೀಗಳಿಂದ ಕೆಕ್ಕಾರಿನ ರಘೋತ್ತಮ ಮಠದಲ್ಲಿ ವಿಜಯದಶಮಿಯಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಭೇಟಿ ನೀಡಿ ಆರ್ಶೀವಾದ ಪಡೆದು. ಶ್ರೀಗಳ ಜೊತೆ ಸಮಾಲೋಚನೆ ನಡೆಸಿದರು.
You Might Also Like
ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ – ಕಹಳೆ ನ್ಯೂಸ್
ಪುತ್ತೂರು: : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ...
ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – ಕಹಳೆ ನ್ಯೂಸ್
ನವದೆಹಲಿ: ನೈಋತ್ಯ ದೆಹಲಿಯ (Delhi) ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಿಂದ...
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು – ಕಹಳೆ ನ್ಯೂಸ್
ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ ಶಾಲಾ ಮುಖ್ಯ ಶಿಕ್ಷಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಐಐ ಮುಲ್ಲಾನವರ್ (59) ಹೃದಯಾಘಾತದಿಂದ ಸಾವನ್ನಪ್ಪಿದ...
ಜೆಎನ್ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು -ಕಹಳೆ ನ್ಯೂಸ್
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು...











