ಕೀವ್: ಉಕ್ರೇನ್ನ ಒಡೆಸಾ ಬಂದರಿನಲ್ಲಿ ನಿನ್ನೆ ರಾತ್ರಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ಕೈವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ಬೆಂಗಳೂರು: 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪರ ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ ಎಫ್ಐಆರ್ ದಾಖಲಾಗಿದೆ....
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ...
ನವದೆಹಲಿ: ಖಗೋಳಾಸಕ್ತರಿಗೆ ಹಾಗೂ ರಾತ್ರಿ ಆಕಾಶದ ಸೌಂದರ್ಯವನ್ನು ಕಣ್ಣುಂಬಿಕೊಳ್ಳಲು ಕಾಯುತ್ತಿರುವವರಿಗೆ ಇಲ್ಲೊಂದು ಅದ್ಭುತ ಸುದ್ದಿ. ಇದೇ ಜುಲೈ 29ರಂದು ಬಾನಂಗಳದಲ್ಲಿ ಅಪರೂಪದ ಹಾಗೂ ವರ್ಣರಂಜಿತ ಖಗೋಳ ವಿಸ್ಮಯವೊಂದು...