Saturday, March 14, 2026
ಪುತ್ತೂರು

ಶಾಸಕ ಸಂಜೀವ ಮಠಂದೂರುವರಿಂದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಂಬಂಧಪಟ್ಟಂತೆ ಸಾರ್ವಜನಿಕ ದೂರು; ಸಮಸ್ಯೆಗಳ ಬಗ್ಗೆ ಜನಸಂಪರ್ಕ ಸಭೆ-ಕಹಳೆ ನ್ಯೂಸ್

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಂಬಂಧಪಟ್ಟಂತೆ ಸಾರ್ವಜನಿಕ ದೂರು, ಅಹವಾಲು, ಹಾಗೂ ಸಮಸ್ಯೆಗಳ ಬಗ್ಗೆ ಜನಸಂಪರ್ಕ ಸಭೆಯನ್ನು ಇದೇ ತಿಂಗಳು 10 ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಶಾಸಕ ಸಂಜೀವ ಮಠಂದೂರು ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ಮತ್ತು ಮಂಗಳೂರು ವಿಭಾಗ ನಿಯಂತ್ರಕರು ಭಾಗವಹಿಸಲಿದ್ದು, ಈ ಬಗ್ಗೆ ಅಹವಾಲು ಸಾರ್ವಜನಿಕರು ಸದರಿ ಸಭೆಯಲ್ಲಿ ಅಥವಾ ಸಭೆಗೆ ಮುಂಚಿತವಾಗಿ ಪುತ್ತೂರು ಶಾಸಕರ ಕಛೇರಿಯಲ್ಲಿ ನೀಡಬಹುದಾಗಿದೆ.

ಜಾಹೀರಾತು
ಜಾಹೀರಾತು