Tuesday, March 10, 2026
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಇಂದು ಉಪ್ಪಳಿಗೆಯಲ್ಲಿ ಕಟೀಲು ಮೇಳದವರಿಂದ ಶ್ರೀವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಅದ್ದೂರಿ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ – ಕಹಳೆ ನ್ಯೂಸ್

ಪುತ್ತೂರು : ಉಪ್ಪಳಿಗೆಯ ಶ್ರೀ ವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಯಕ್ಷಗಾನ ಬಯಲಾಟ ಇಂದು ಉಪ್ಪಳಿಗೆ ಶಾಲಾ ವಠಾರದಲ್ಲಿ ನಡೆಯಲಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಶ್ರೀದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ವಿದ್ಯುತ್ ಅಲಂಕೃತ ಭವ್ಯ ರಂಗ ಮಂಟಪದಲ್ಲಿ ಆಡಿತೋರಿಸಲಿದ್ದು, 8.30ಕ್ಕೆ ಚೌಕಿಪೂಜೆ ನಡೆದು ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕಹಳೆ ನ್ಯೂಸ್ ಗೆ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್ ಮಾರ್ಲ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮ ಕಹಳೆ ನ್ಯೂಸ್ ನಲ್ಲಿ ನೇರಪ್ರಸಾರವಾಗಲಿದ್ದು, ದೇಶ – ವಿದೇಶದಲ್ಲೂ ಮೊಬೈಲ್ ಆಪ್ ಮೂಲಕ ಬಿತ್ತರಗೊಳ್ಳಲಿದೆ.