ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರಾ ಪ್ರಯುಕ್ತ ದೇವರ ಕಟ್ಟೆಪೂಜೆಯ ಸಂದರ್ಭದಲ್ಲಿ ಕೊಡಿಪ್ಪಾಡಿ ದ್ವಾರದ ಬಳಿ ಕಹಳೆ ನ್ಯೂಸ್ ಅರ್ಪಿಸುವ ಸ್ವರಾಭಿಷೇಕ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.
ಬಿಂದು ಶಂಕರ ಭಟ್ , ಮಹೇಶ್ ಕಜೆ , ಸಹಜ್ ರೈ, ಶ್ರೀಪತಿ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಮಂಗಳೂರು : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು...
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ...