ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರಾ ಪ್ರಯುಕ್ತ ದೇವರ ಕಟ್ಟೆಪೂಜೆಯ ಸಂದರ್ಭದಲ್ಲಿ ಕೊಡಿಪ್ಪಾಡಿ ದ್ವಾರದ ಬಳಿ ಕಹಳೆ ನ್ಯೂಸ್ ಅರ್ಪಿಸುವ ಸ್ವರಾಭಿಷೇಕ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.
ಜಾಹೀರಾತು
ಬಿಂದು ಶಂಕರ ಭಟ್ , ಮಹೇಶ್ ಕಜೆ , ಸಹಜ್ ರೈ, ಶ್ರೀಪತಿ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಪುತ್ತೂರು: ಮರಣದಂಡನೆ ವಿಧಿಸಲಾದ ಪ್ರಕರಣಗಳ ದೃಢೀಕರಣ ಮತ್ತು ಮೇಲ್ಮನವಿ ವಿಚಾರಣೆ ವೇಳೆ ಕಾನೂನು ನೆರವು ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ...
ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್...