Friday, March 13, 2026
ಹೆಚ್ಚಿನ ಸುದ್ದಿ

ಕೇರಳದ ತಾವರೇಪುರ ಎಂಬಲ್ಲಿನ ಬಿಜೆಪಿ ಕಾರ್ಯಕರ್ತರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಹಸ್ತಾಂತರಿಸಿದ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ತಾವರೇಪುರ ಎಂಬಲ್ಲಿ ಆ ಭಾಗದ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಸುಮಾರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಕೋಯಿಕ್ಕೋಡ್ ಉತ್ತರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆಯ ಶಾಸಕರಾದ ಮಾನ್ಯ ಶ್ರೀ ಉಮನಾಥ್ ಕೋಟ್ಯಾನ್ ಇವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು