Wednesday, June 10, 2026
ಹೆಚ್ಚಿನ ಸುದ್ದಿ

ಮನೆಯವರೆಲ್ಲರೂ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ; ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮನೆಯವರೆಲ್ಲರೂ ಸಂಜೆ 7 ಗಂಟೆಗೆ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಆನೆಗುಂಡಿ ಎಂಬಲ್ಲಿ ಚೆನ್ನಪ್ಪ ಗೌಡ ಎಂಬವರ ಮನೆಗೆ ಬುಧವಾರದಂದು ರಾತ್ರಿ ನುಗ್ಗಿದ ಕಳ್ಳರು ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿಗೈದ ಘಟನೆ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಮರಳಿ 10 ಗಂಟೆಗೆ ಬರುವುದರ ನಡುವೆ ನಡೆದಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.