ಅಭ್ಯರ್ಥಿ ಘೋಷಣೆಯಾಗಿ ಕೇವಲ ಎರಡು ಮೂರು ಘಂಟೆಯಲ್ಲಿ #VoteForHarishPoonja ಹ್ಯಾಶ್ ಟ್ಯಾಗ್ ಟ್ರಂಡ್ ಆಗಿ ಬದಲಾವಣೆಯಾಗಿದೆ. ಬೆಳ್ತಂಗಡಿಯ ಬಹುತೇಕ 80% ಯುವಕ, ಮತದಾರರ ವಾಟ್ಸಾಪ್ ಗಳಲ್ಲಿ ಹರೀಶ್ ಪೂಂಜಾರ ಪರವಾಗಿ ಡಿಪಿ, ಸ್ಟೇಟಸ್ ಬೀಳ ತೊಡಗಿದೆ.
ಜಾಹೀರಾತು
ಜಾಹೀರಾತು
ಕಹಳೆ ನ್ಯೂಸ್ ಸಮೀಕ್ಷೆಯಲ್ಲಿ ಬೆಳ್ತಂಗಡಿ ಜನರ ಮಹಾತೀರ್ಪು ; ಹರೀಶ್ ಪೂಂಜಾ ಗೆಲವು / ವಸಂತ ಬಂಗೇರಾ ಸೋಲು :
ಹೌದು, ಕಹಳೆ ನ್ಯೂಸ್ ನಡೆಸಿದ ” ಅಭ್ಯರ್ಥಿ ” ಅಭಿಯಾನದ ಸಮೀಕ್ಷೆಯಲ್ಲಿ ಹರೀಶ್ ಪೂಂಜಾ ಪರ ಶೇಕಡ 79% ಮತ ಚಲಾಯಿಸಲ್ಪಟ್ಟದೆ. ಇದೆಲ್ಲವೂ ಹರೀಶ್ ಪೂಂಜರ ಗೆಲುವಿನ ಸೂಚನೆಯನ್ನು ನೀಡುತ್ತಿದೆ.
Harish Poonja
ಒಟ್ಟಾರೆ ಹೇಳಬೇಕಾದರೆ ಈ ಬಾರಿ ಬೆಳ್ತಂಗಡಿಯ ಜನ ಬದಲಾವಣೆ ಬಯಸಿದ್ದಾರೆ. ಹರೀಶ್ ಪೂಂಜ ಗೆಲುವು ಖಚಿತವಾಗಿದೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ...
ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್ ಪವಾರ್, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ...
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ “ಜಾರಿಯಾದ ತಿಂಗಳಲ್ಲೇ...