Wednesday, March 11, 2026
ಕಾಸರಗೋಡು

ಕಾಸರಗೋಡು ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಶ್ರೀಜಿತ್ ಎಂಬವರ ಮೇಲೆ ದುಷ್ಕರ್ಮಿಗಳಿಂದ ಕೊಲೆಗೆ ಯತ್ನ-ಕಹಳೆ ನ್ಯೂಸ್

ಕಾಸರಗೋಡು : ದುಷ್ಕರ್ಮಿಗಳ ತಂಡವೊಂದು ಕಾಸರಗೋಡು ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಶ್ರೀಜಿತ್ ಎಂಬವರ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡ ಶ್ರೀಜಿತ್ ಅವರನ್ನು ಮಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದ್ದು, ಈ ಹತ್ಯೆ ಯತ್ನದ ಹಿಂದೆ ಸಿಪಿಐಎಂ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ದೂರಿದೆ. ಕೇರಳದಲ್ಲಿ ಮಂಗಳವಾರವಷ್ಟೇ ವಿಧಾನಸಭಾ ಚುನಾವಣೆ ನಡೆದಿತ್ತು. ಇದರ ಬೆನ್ನಲ್ಲೇ ಕಣ್ಣೂರಿನಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತನ ಹತ್ಯೆ ನಡೆದಿದ್ದು, ಇದೀಗ ಕಾಸರಗೋಡಿನಲ್ಲಿ ಬಿಜೆಪಿ ಮುಖಂಡನ ಹತ್ಯಾಯತ್ನ ನಡೆದಿದೆ. ಈ ಕುರಿತು ಅಂಬಲತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.