Friday, April 24, 2026
ಸುಳ್ಯ

ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ಅಧಿಕಾರಿಗಳು ; ಆರೋಪಿ ಪರಾರಿ-ಕಹಳೆ ನ್ಯೂಸ್

ಸುಳ್ಯ : ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ಅಬಕಾರಿ ದಳ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದಾಳಿ ನಡೆಸಿದ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಗೇರು ಹಣ್ಣಿನಿಂದ ತಯಾರಿಸಿದ 10 ಲೀ. ಸರಾಯಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಆರೋಪಿ ಕೆಮ್ಮಟೆ ಸುಂದರ ಗೌಡ ಎಂಬವರು ಪರಾರಿಯಾಗಿದ್ದಾರೆ. ಮತ್ತು ಅಬಕಾರಿ ದಳದ ನಿರೀಕ್ಷಕ ಸಿದ್ದಪ್ಪ ಮೇಟಿ, ಮತ್ತು ಸಿಬ್ಬಂದಿಗಳಾದ ಮಲ್ಲಣ್ಣ ಗೌಡ, ರಘನಾಥ ಬಜಂತ್ರಿ, ಅಶೋಕ್ ಹಾಗೂ ಶರಣಪ್ಪ ಕಾರ್ಯಚರಣೆ ನಡೆಸಿದ್ದರು.