Monday, May 20, 2024
ಯಕ್ಷಗಾನ / ಕಲೆ

ಜೂನ್ 16ರಂದು ಉಪ್ಪಿನಂಗಡಿಯಲ್ಲಿ ಯಕ್ಷ ಸಂಭ್ರಮ – 2018 ; ಕಟೀಲು, ಉಪ್ಪಿನಂಗಡಿ ದೇವಸ್ಥಾನಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷ ಸಂಗಮ ಉಪ್ಪಿನಂಗಡಿಯ ಯಕ್ಷ ಸಂಭ್ರಮ 2018 ರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು

ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ; ಆಮಂತ್ರಣ ಬಿಡುಗಡೆ

ಜಾಹೀರಾತು
ಜಾಹೀರಾತು
ಜಾಹೀರಾತು

ಯಕ್ಷಗಾನದ ಅದಿ ದೇವತೆ ಕಟೀಲು ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಅತ್ರಿಜಾಲು ಕೃಷ್ಣಕುಮಾರ್ ಭಟ್, ವಿನೀತ್ ಶಗ್ರಿತ್ತಾಯ, ಪ್ರವೀಣ ಆಳ್ವ, ಶಶಿಧರ ನೆಕ್ಕಿಲಾಡಿ, ರವೀಶ.ಎಚ್.ಟಿ ಉಪಸ್ಥಿತರಿದ್ದರು.

ಜಾಹೀರಾತು

ಉಪ್ಪಿನಂಗಡಿ ದೇವಸ್ಥಾನದ ಅರ್ಚಕರೂ ಯಕ್ಷಗಾನ ಅಭಿಮಾನಿಗಳೂ ಆದ ಶಂಕರ ಭಟ್ ದೇವರಲ್ಲಿ ಯಕ್ಷ ಸಂಭ್ರಮದ ಯಶಸ್ವಿಯಾಗಲೆಂದು ದೇವರಲ್ಲಿ ಪ್ರಾರ್ಥಿಸಿ ಅಧಿಕೃತವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯಕ್ಷ ಸಂಗಮದ ಅಧ್ಯಕ್ಷರಾದ ಯು.ಕೃಷ್ಣ ಕೋಟೆ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಚಾಲಕರಾದ ರವೀಶ ಎಚ್.ಟಿ, ಸದಸ್ಯರಾದ ವೆಂಕಟೇಶ.ಎಂ, ಕೆ.ಜಗದೀಶ ಶೆಟ್ಟಿ, ಪುರುಷೋತ್ತಮ ಕಡವಿನಬಾಗಿಲು, ರಾಧಾಕೃಷ್ಣ ಬೊಳ್ಳಾವು, ಶ್ಯಾಮ ಸುದರ್ಶನ್ ಹೊಸಮೂಲೆ, ಗಣೇಶ ಆಚಾರ್ಯ ಭಾವನಾ ಕಲಾ ಆರ್ಟ್ಸ್, ಗಂಗಾಧರ ಕೋಟೆ, ದಿವಾಕರ ಉಪಸ್ಥಿತರಿದ್ದರು.

ಜೂನ್ 16 ರಂದು ಉಪ್ಪಿನಂಗಡಿಯಲ್ಲಿ ಯಕ್ಷಜಾತ್ರೆ :

ಆಮಂತ್ರಣ