Recent Posts

Friday, June 19, 2026
ಸುದ್ದಿ

ಚಾರ್ಮಾಡಿಯಲ್ಲಿ ಲಘು ವಾಹನಗಳ ರಾತ್ರಿ ಸಂಚಾರಕ್ಕೆ ಪ್ರವೇಶಕ್ಕೆ ಅನುಮತಿ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ – ಕಹಳೆ ನ್ಯೂಸ್

ಚಾರ್ಮಾಡಿ: ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದ್ದು, ದಿನದ 24 ಗಂಟೆ ಚಾರ್ಮಾಡಿ ಮೂಲಕ ಎಲ್ಲಾ ಲಘು ವಾಹನಗಳು ಸಂಚರಿಸಬಹುದಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಮತ್ತು 6 ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಿಗ್ಗೆ 6ರಿಂದ ಸಂಜೆ 7ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾತ್ರಿ ಸಮಯದಲ್ಲಿ ಲಘು ವಾಹನಗಳು ಸಂಚಾರ ನಡೆಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು