Thursday, March 12, 2026
ಸುದ್ದಿ

ಕೆದಿಲ ಗ್ರಾಮದ ಗಾಂಧಿನಗರದಲ್ಲಿರುವ ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಕೆದಿಲ ಗ್ರಾಮದ ಗಾಂಧಿನಗರದಲ್ಲಿರುವ ಪಾಂಚಜನ್ಯ ಸಂಕೀರ್ಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೆದಿಲ ಉಳ್ಳಾಕುಲು ಧೂಮಾವತಿ ಮಲರಾಯ ದೈವಸ್ಥಾನದ ಅಧ್ಯಕ್ಷರಾದ ಜೆ. ಕೃಷ್ಣ ಭಟ್ ಮಿರಾವನ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಬಗ್ಗೆ ಕೆಲವು ಅರ್ಥಪೂರ್ಣ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಮೆನೇಜರ್ ಸಾಂಧರ್ಬಿಕ ಮಾತಾನಾಡಿದರು. ಕಾರ್ಯಕ್ರಮಕ್ಕೆ ನಿವೃತ ಶಿಕ್ಷಕ, ಶ್ರೀದೇವಿ ಭಜನಾ ಮಂದಿರದ ಸ್ಥಾಪಕ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಪ್ರಗತಿ ವಳಂಗಜೆ ವಂದನಾರ್ಪಣೆ ಗೈದರು, ಸಭೆಯಲ್ಲಿ ಪಂಚಾಯತ್ ಅಧ್ಯಕ್ಷೆ ಜಯಂತಿ ಡಿ ಶೆಟ್ಟಿ . ಉಪಾಧ್ಯಕ್ಷ ಉಮೇಶ್ ಮುರುವ ಪಾಂಚಜನ್ಯದ ಮಾಲಿಕ ಶ್ಯಾಮ್ ಪ್ರಸಾದ್ ಒ. ಪುಂಚತೋಡಿ, ನಿವೃತ ಬ್ಯಾಂಕ್ ಉದ್ಯೋಗಿ ಪರಮೇಶ್ವರ ನಾವುಡ, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಪಂಚಾಯತ್ ಸದಸ್ಯರು, ಊರ ಪ್ರಮುಖರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು