Thursday, March 12, 2026
ಪುತ್ತೂರು

ಪುತ್ತೂರು ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ಕೇಶವ ನಾಯ್ಕ್ ಎಂಬವರ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ವೃದ್ಧರೊಬ್ಬರು ಅಸುನೀಗಿದ ಘಟನೆ ನಡೆದಿದ್ದು, ಮೃತರನ್ನು ವಿಟ್ಲ ಮೂಲದ ಕೇಶವ ನಾಯ್ಕ್ ಎಂದು ಗುರುತಿಸಲಾಗಿದ್ದು, ಸಂಬಂಧಿಕರು ಪುತ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಮನವಿ ಮಾಡಿಕೊಳ್ಳಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು