
ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನದ ದ್ವಂಸ ಮತ್ತು ರಾಜ್ಯಾದದ್ಯಂತ ಅನಧಿಕೃತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆ ಪುತ್ತೂರು ಮಿನಿವಿಧಾನಸೌದ ಮುಂಭಾಗ ನಡೆಯಲಿದೆ.

ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನದ ದ್ವಂಸ ಮತ್ತು ರಾಜ್ಯಾದದ್ಯಂತ ಅನಧಿಕೃತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆ ಪುತ್ತೂರು ಮಿನಿವಿಧಾನಸೌದ ಮುಂಭಾಗ ನಡೆಯಲಿದೆ.