ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ಅರಿಯಡ್ಕ ಇದರ ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.















