Monday, June 15, 2026
ಪುತ್ತೂರು

ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ಅರಿಯಡ್ಕ ಇದರ ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು