ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ.
ಜಾಹೀರಾತು
ಸಂಜೀವ ಪಿಲಿಬೈಲ್
ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ ಇಂದು ರಾಜಕೀಯ ಚಾಣಕ್ಯ ಅಮಿತ್ ಶಾ ಮಾಸ್ಟರ್ ಪ್ಲಾನ್ ನಂತೆ ನನಗೆ ಭರವಸೆ ಇದೆ ಬಿಜೆಪಿ ಅಧಿಕಾರ ಪಡೆಯಲಿದೆ. ಸದನದಲ್ಲಿ ಬಹುಮತ ಸಾಬೀತು ಮಾಡಲಿದೆ ಎಂದು ಹೇಳಿದರು.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎಕರೆಗೆ ₹3 ಕೋಟಿಗೂ ಹೆಚ್ಚು ಹೆಚ್ಚಿಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ....
ರೇವಾ: 'ನಿಮ್ಮ ತಂದೆಯ ಮನೆಯಿಂದ ಶುದ್ಧ ಪೆಟ್ರೋಲ್ ಬರುತ್ತದೆಯೇ': ಎಥೆನಾಲ್ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಎಥೆನಾಲ್ ಕೆಲಸ ಮಾಡುವುದಿಲ್ಲ, ಶುದ್ಧ ಪೆಟ್ರೋಲ್ ಕೆಲಸ...
ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP)...