ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ.
ಜಾಹೀರಾತು
ಸಂಜೀವ ಪಿಲಿಬೈಲ್
ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ ಇಂದು ರಾಜಕೀಯ ಚಾಣಕ್ಯ ಅಮಿತ್ ಶಾ ಮಾಸ್ಟರ್ ಪ್ಲಾನ್ ನಂತೆ ನನಗೆ ಭರವಸೆ ಇದೆ ಬಿಜೆಪಿ ಅಧಿಕಾರ ಪಡೆಯಲಿದೆ. ಸದನದಲ್ಲಿ ಬಹುಮತ ಸಾಬೀತು ಮಾಡಲಿದೆ ಎಂದು ಹೇಳಿದರು.
ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP)...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ...