Thursday, March 12, 2026
ಸುದ್ದಿ

ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆಗಿಳಿದ ಮಂಗಳೂರು ಸಂಚಾರಿ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಬಸ್‍ಗಳಲ್ಲಿ ಅಳವಡಿಸಿದ್ದ ಕರ್ಕಶ ಹಾರ್ನ್ ವಿರುದ್ದ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ನಗರದ 4 ಸಂಚಾರಿ ವಿಭಾಗದ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಖಾಸಗಿ ಸಿಟಿ ಹಾಗೂ ಸರ್ವಿಸ್ ಬಸ್‍ಗಳ ಹಾರ್ನ್ ಗಳನ್ನು ತೆರವುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಏಕಕಾಲಕ್ಕೆ ದಾಳಿ ನಡೆಸಿದ ಸಂಚಾರಿ ಪೊಲೀಸರು ನೂರಕ್ಕೂ ಅಧಿಕ ಹಾರ್ನ್ ಗಳನ್ನು ವಶಪಡಿಸಿಕೊಂಡಿದ್ದಾರೆ.