Sunday, June 14, 2026
ಬೆಳ್ತಂಗಡಿ

ಕಣಿಯೂರು: ಶರತ್ ಪದ್ಮುಂಜ ಮಾಲಕತ್ವದ ಖುಷಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನ ನೂತನ ಮಳಿಗೆ ಶುಭಾರಂಭ- ಕಹಳೆ ನ್ಯೂಸ್

ಕಣಿಯೂರು: ಮಾವಿನಕಟ್ಟೆ-ಪಿಲಿಗೂಡು ಪೇಟೆಯಲ್ಲಿ ಶರತ್ ಪದ್ಮುಂಜ ಎಂಬವರ ಮಾಲಕತ್ವದಲ್ಲಿ “ಖುಷಿ” ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ಶುಭ ಮುಹೂರ್ತದಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಹಾಗೂ ಗಣ್ಯರು, ಬಂಧು-ಮಿತ್ರರು, ಹಿತೈಷಿಗಳು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.