ವಿ. ಹಿಂ. ಪ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ದತ್ತ ಜಯಂತಿ ಅಂಗವಾಗಿ ಜಿಲ್ಲಾ ಸಂಚಾಲಕರು ಭರತ್ ಕುಮ್ದೇಲ್ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕೊಣಾಜೆಕಲ್ಲು ಸಿದ್ದಾಶ್ರಮ ಮಠ ಮೂಡಬಿದ್ರೆ ಯಲ್ಲಿ ಶ್ರೀ ಗಣೇಶ್ ಗುರೂಜಿ ಅವರ ದಿವ್ಯಹಸ್ತದಿಂದ ಬಜರಂಗದಳ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಲಾಯಿತು
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ...