Wednesday, June 10, 2026
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಅಂಡೇತ್ತಡ್ಕ ಕಾರ್ಯಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್- ಕಹಳೆ ನ್ಯೂಸ್

ಅಂಡೇತ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಅಂಡೇತ್ತಡ್ಕ ಕಾರ್ಯಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆಗೊಂಡಿತು.

ಜಾಹೀರಾತು

ಶಂಕರ ಭಟ್ ನಿಡ್ಡಾಜೆಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷ ರಾದ ರಾಮಾನಂದ, ಜನಜಾಗೃತಿ ವೇದಿಕೆ ಯ ಮಾಜಿ ಅಧ್ಯಕ್ಷ ರಾದ ಅಬ್ಬಾಸ್ ಬಟ್ಲಾಡ್ಕ, ಅಂಡೆತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಕಣಿಯೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸೇವಾ ಪ್ರತಿನಿಧಿ ವಸಂತಿ, ಸೀತಾರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು