Tuesday, March 10, 2026
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 621 ಅಂಕ ಪಡೆದ ಸಂಹಿತಾ ಶರ್ಮ : ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನ – ಕಹಳೆ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದ ವಿದ್ಯಾರ್ಥಿನಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮಳನ್ನು ಇಂದು ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರು , ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು