Saturday, March 14, 2026
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಮರ್ಡರ್ : ಜುಲೈ 29 ರಂದು ಮಂಗಳೂರು ನಗರದ ಸುರತ್ಕಲ್, ಬಜಪೆ, ಮುಲ್ಕಿ, ಮತ್ತು ಪಣಂಬೂರು ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ; ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ – ಕಹಳೆ ನ್ಯೂಸ್

ಮಂಗಳೂರು : ಸುರತ್ಕಲ್ ಮರ್ಡರ್ ಹಿನ್ನಲೆಯಲ್ಲಿ ಜುಲೈ 29 ರಂದು ಮಂಗಳೂರು ನಗರದ ಸುರತ್ಕಲ್, ಬಜಪೆ, ಮುಲ್ಕಿ, ಮತ್ತು ಪಣಂಬೂರು ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು