Wednesday, March 11, 2026
ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನದ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.


ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು- ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್. ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು