Recent Posts

Saturday, September 12, 2026
ಸುದ್ದಿ

ಶಿರೂರು :ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ಶಿರೂರು : ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ನಡೆದಿದೆ.

ಜಾಹೀರಾತು

ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು