Recent Posts

Monday, June 8, 2026
ಸುದ್ದಿ

ಒಂದೇ ವರ್ಷದಲ್ಲಿ ಗೋಹತ್ಯೆ ಪ್ರಮಾಣದಲ್ಲಿ ಭಾರೀ ಇಳಿಕೆ, ರಾಘವೇಶ್ವರ ಶ್ರೀ ಸಂತಸ.

ಹುಬ್ಬಳ್ಳಿ: ಗೋ ಸಂರಕ್ಷಣಾ ಜಾಗೃತಿಯ ಆಂದೋಲನದ ಪರಿಣಾಮ ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ನಡೆಯುತ್ತಿದ್ದ ಗೋಹತ್ಯೆಯಲ್ಲಿ ಶೇ.50ರಷ್ಟು ಇಳಿಕೆಯಾಗಿದೆ ಎಂದು ರಾಮಚಂದ್ರಾ– ಪುರ ಮಠದ ರಾಘವೇಶ್ವರ ಭಾರತೀ ಶ್ರೀ ತಿಳಿಸಿದ್ದಾರೆ.

ಜಾಹೀರಾತು

ನಗರದಲ್ಲಿ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಟ್ಕಳ ಮುಸ್ಲಿಮರ ಹೇಳಿಕೆಯನ್ನು ಆಧರಿಸಿಯೇ ನಾವು ಈ ವಿಷಯ ಹೇಳುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಅರ್ಧದಷ್ಟು ಗೋವುಗಳು ವಧಾಲಯಕ್ಕೆ ಸಿಕ್ಕಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಕಳೆದ ವರ್ಷ 15 ಸಾವಿರ ಗೋವುಗಳನ್ನು ಹತ್ಯೆ ಮಾಡಲಾಗಿತ್ತು. ಅಲ್ಲಿ ಈ ವರ್ಷ ಕೇವಲ ಎರಡೂವರೆ ಸಾವಿರ ಗೋವುಗಳನ್ನು ಮಾತ್ರ ಹತ್ಯೆ ಮಾಡಲಾಗಿದೆ ಎಂದರು.