Wednesday, September 9, 2026
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು ; ಮಾದರಾಸದಲ್ಲಿ ನೀಡುವ ಇಸ್ಲಾಮಿಕ್ ಮೂಲಭೂತವಾದದ ಜಿಹಾದ್ ಶಿಕ್ಷಣವೇ ಘಟನೆಗೆ ನೇರ ಕಾರಣ ಎಂದ ಹಿಂದೂ ಸಂಘಟನೆಗಳು..! – ಕಹಳೆ ನ್ಯೂಸ್

ಮಂಗಳೂರು: ಅಯ್ಯಪ್ಪ ಮಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ. 

ಜಾಹೀರಾತು

ಬಾಲಕ ಮಾಲೆ ಧರಿಸಿದನ್ನೆ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.  

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಬಾಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಮತಾಂಧ ಶಕ್ತಿಗಳು ಅವರ ಕ್ರೌರ್ಯವನ್ನು ತೋರಿಸುತ್ತ ಇದ್ದಾರೆ. ಇದಕ್ಕೆ ನೇರ ಕಾರಣ ಮಾದರಾಸದಲ್ಲಿ ನೀಡುವ ಇಸ್ಲಾಮಿಕ್ ಮೂಲಭೂತವಾದದ ಜಿಹಾದ್ ಶಿಕ್ಷಣ” ಎಂದು ಹಿಂದು ಸಂಘಟನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.